ಬಳಕೆದಾರೆ:Disha bhandary22/ಕಲ್ಪುನ ಕಳ
ತೊಜುನ
ಭಗವಾನ್ ಶ್ರೀ ಕ್ರಷ್ಣ
[ಸಂಪೊಲಿಪುಲೆ]ಕೃಷ್ಣನ ಬಾಲ್ಯದ ಅನೇಕ ರೋಚಕ ಕಥೆಗಳು ಭಾಗವತದಲ್ಲಿವೆ. ಶಕಟಾಸುರನ ವಧೆ, ಪೂತನಿಯ ವಧೆ, ಗೋಪಿಕಾ ಸ್ತ್ರೀಯರ ವಸ್ತ್ರಾಪಹರಣ, ಕಾಳಿಂಗಮರ್ದನ, ಗೋವರ್ಧನ ಗಿರಿಯ ರಕ್ಷಣೆ ಮೊದಲಾದ ಅನೇಕ ಕಥೆಗಳಿವೆ. ಭಕ್ತಿಯುಗದ ಕವಿಗಳು ಈ ಕತೆಗಳನ್ನು ಆಧರಿಸಿ ಅನೇಕ ಭಜನೆಗಳನ್ನು ರಚಿಸಿದ್ದಾರೆ. ಸೂರದಾಸರು, ಪುರಂದರದಾಸರು, ಕನಕದಾಸರು, ಮೀರಾಬಾಯಿ, ಇವರೆಲ್ಲರೂ ಶ್ರೀಕೃಷ್ಣನ ಭಕ್ತರಾಗಿದ್ದ ಕವಿಗಳು.
- ಗೋಪಾಲ
- ಗೋವಿಂದ
- ಕೇಶವ
- ಮುರಾರಿ